ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ಬೀದರ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮ್ಮೇಳನ

1 min read

ಬೀದರ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮ್ಮೇಳನ  ಬೀದರ್ ನಗರದಲ್ಲಿ ಭವ್ಯ ಮೆರವಣಿಗೆ

ಬೀದರ್ ನಲ್ಲಿ ಪ್ರಥಮ ದಾಸ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಸಮ್ಮೇಳನಾಧ್ಯಕ್ಷ ಬಿ ಎಂ ಅಮರವಾಡಿ ನೇತೃತ್ವದಲ್ಲಿ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪೂಜೆ ಸಲಿಸಿ ಮೆರವಣಿಗೆಗೆ ಸಚಿವ ರಹೀಂಖಾನ್ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಕನ್ನಡ ಹಾಡಿಗೆ ಸಚಿವರು ಹಾಗೂ ವಿವಿಧ ಸಾಹಿತಿಗಳು ಹೆಜ್ಜೆ ಹಾಕಿದರು. ವಿವಿಧ ಶಾಲಾ ಕಾಲೇಜು ಮಕ್ಕಳು ಭಾಗವಹಿಸಿದ್ದರು.

20ಕ್ಕು ಹೆಚ್ಚು ಆಟೋಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ನಗರದ ವಿವಿದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಜಿಲ್ಲಾ ರಂಗಮಂದಿರ ಕ್ಕೆ ಮೆರವಣಿಗೆ ತಲುಪಿತು.

About The Author

Leave a Reply

Your email address will not be published. Required fields are marked *