ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ನಟ ದರ್ಶನ್‌ ಪ್ರಕರಣದ ಬಗ್ಗೆ ಯಾರೂ ಮಾತನಾಡಬೇಡಿ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

1 min read

ರೇಣುಕಸ್ವಾಮಿ ಪ್ರಕರಣದ ಬಗ್ಗೆ ಯಾರೂ ಕೂಡ ಮಾತನಾಡಬಾರದು ಕಾನೂನು ಅದರ ಕೆಲಸ ಮಾಡುತ್ತದೆ, ಯಾರು ಆದ್ರೂ ಪ್ರಕರಣ ಸಂಬಂಧ ಒಂದೇ ಒಂದು ಹೇಳಿದ್ದರು ಕೂಡ ಅದರ ಪರಿಣಾಮ ಸರಿಯಾಗಿ ಇರೋದಿಲ್ಲ ಅಂಥ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾಗಿದೆ.

ಅವರು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ಇನ್ನೂ ಘಟನೆ ಬಗ್ಗೆ ಇಂಥಹ ಕೃತ್ಯದ ಬಗ್ಗೆ ನಾನು ಎಂದೂ ಕೂಡ ನೋಡಿರಲಿಲ್ಲ ಅಂತ ಬೇಸರವನ್ನು ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದರು ಎನ್ನಲಾಗಿದೆ. ಸಭೆಯ ಆರಂಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಸಚಿವರಿಗೆ ಕಿವಿ ಮಾತು ಹೇಳಿದ್ದು, ಇದೇ ವೇಳೆ ಅವರು ಯಾರು ಕೂಡ ಪ್ರಕರಣದ ಬಗ್ಗೆ ಪರವಿರೋಧವಾಗಿ ಮಾತನಾಡಿ ಅಂತ ತಿಳಿಸಿದ್ದಾರೆ ಎನ್ನಲಾಗಿದೆ.

About The Author

Leave a Reply

Your email address will not be published. Required fields are marked *