ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ದನಗಳ ಅಕ್ರಮ ಸಾಗಾಟ ಪತ್ತೆ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಹೊರಟ ಕಾರ್ಯಕರ್ತರು

ಸೆಪ್ಟೆಂಬರ್‌ಗೆ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ

April 19, 2025

Ctv News Kannada

Chikkaballapura

ಮುನೇಶ್ವರ ಸ್ವಾಮಿ ದೇವಾಲಯ ನೂತನ ವಿಗ್ರಹ ಪ್ರತಿಷ್ಠಾಪನೆ

1 min read

ಮುನೇಶ್ವರ ಸ್ವಾಮಿ ದೇವಾಲಯ ನೂತನ ವಿಗ್ರಹ ಪ್ರತಿಷ್ಠಾಪನೆ

ಸತತ 1,675 ದಿನಗಳ ನಿರಂತರ ಅನ್ನ ದಾಸೋಹ ಕಾರ್ಯಕ್ರಮ

ನಿರ0ತರ ಅನ್ನದಾಸೋಹ ಸಮಿತಿ ದಾನಿಗಳ ನೆರವಿನಿಂದ ಶ್ರೀ ಮುನೇಶ್ವರ ಸ್ವಾಮಿ ದೇವಾಲಯ ನಿರ್ಮಿಸಿ, ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸತತ ೧,೬೭೫ ದಿನಗಳಿಂದ ನಿರಂತರ ಅನ್ನ ದಾಸೋಹ ಕಾರ್ಯಕ್ರಮವನ್ನು ಮಲ್ಲೆಶ್ ನೆಡೆಸಿಕೊಂಡು ಬರುತ್ತಿದ್ದು. ಅವರ ಸೇವೆ ಕೇವಲ ಅನ್ನದಾಸೋಹಕ್ಕೆ ಸೀಮಿತವಾಗದೆ ನೂತನ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಎಂ. ಮಲ್ಲೆಶ್ ಮಾತನಾಡಿ, ನೂರಾರು ವೃದ್ಧರಿಗೆ, ಬಡವರಿಗೆ, ಶಾಲಾ ಮಕ್ಕಳಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಮಲ್ಲೆಶ್ ಇಂದು ದೇವಾಲಯದ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯ ಮಾಡಿದ್ದಾರೆ. ದಾನಿಗಳ ನೆರವಿನಿಂದ ಇಂತಹ ದೊಡ್ಡ ಕಾರ್ಯಕ್ರಮ ರೂಪಿಸಿದ್ದು, ಸಮಾಜಕ್ಕೆ ಮಾದರಿಯಾಗಿದೆ, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ಮಲ್ಲೆಶ್ ಮತ್ತು ತಂಡಕ್ಕೆ ಶುಭವಾಗಲಿ ಎಂದರು.

About The Author

Leave a Reply

Your email address will not be published. Required fields are marked *