ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಬೆಳ್ಳಂಬೆಳ್ಳಗ್ಗೆ ನಡು ರಸ್ತೆಯಲ್ಲಿ ಭೀಕರ ಹತ್ಯೆ

1 min read

ಬಾಗೇಪಲ್ಲಿ ಬ್ರೇಕಿಂಗ್ ನ್ಯೂಸ್….

ಬೆಳ್ಳಂಬೆಳ್ಳಗ್ಗೆ ನಡು ರಸ್ತೆಯಲ್ಲಿ ಭೀಕರ ಹತ್ಯೆ .

ಗಜೇಂದ್ರ (29) ಬರ್ಬರವಾಗಿ ಕೊಲೆಯಾದ ವ್ಯಕ್ತಿ .

ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಘಟನೆ .

ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಗಜೇಂದ್ರ .

ವೈಯಕ್ತಿತ ದ್ವೇಶದಿಂದ ಕೊಲೆಯಾಗಿರುವ ಶಂಕೆ .

ಮಾರಾಕಾಸ್ರ್ತಗಳಿಂದ ಕೊಚ್ಚಿ ಕೊಲೆ ಮಾಡಿರುವ ಹಂತಕರು .

ಬೆಳ್ಳಂಬೆಳ್ಳಗೆ ಭೀಕರ ಕೊಲೆ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು .

ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಬೇಟಿ ಪರಿಶೀಲನೆ‌.

ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಘಟನೆ..

ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಪಕ್ಕದಲ್ಲೇ ಕೊಚ್ಚಿ ಕೊಲೆ

About The Author

Leave a Reply

Your email address will not be published. Required fields are marked *