ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಂಭ್ರಮದ ಶ್ರೀರಾಮನವಮಿ

ನೆಚ್ಚಿನ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುಗೆ

ಜಿಲ್ಲೆಯಾದ್ಯಂತ ಅದ್ಧೂರಿ ಶ್ರೀರಾಮ ನವಮಿ

ಶ್ರೀರಾಮ ನವಮಿ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮ ಜಪ

April 8, 2025

Ctv News Kannada

Chikkaballapura

ನಂಜನಗೂಡಿನಲ್ಲಿ ವಿವಾದ ತೀವ್ರರೂಪ ಗುರುವಾರ ಬೆಳಗ್ಗೆ ಎಎಸ್ ಪಿ ಮೇಲೆ ಹಲ್ಲೆಗೆ ಯತ್ನ

1 min read

ನಂಜನಗೂಡಿನಲ್ಲಿ ವಿವಾದ ತೀವ್ರರೂಪ ತಾಳುತ್ತಿದ್ದು,  ಗುರುವಾರ ಬೆಳಗ್ಗೆ ಎಎಸ್ ಪಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದೆ. ಎಂಜಿಲು ನೀರು ಎರಚಿ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ.

ಪೊಲೀಸರು ಮತ್ತು ಭಕ್ತರ ನಡುವೆ ಮಾತಿನ ಚಕಮಕಿ ನಡೆ್ಇದ್ದು, ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ನಂದಿನಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ.
ನಂತರ ಡಿ ವೈಎಸ್ ಪಿ ಗೋವಿಂದರಾಜು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಯತ್ನ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *