ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

BJP V/S CONGRESS: ಜನಸ್ಪಂದನೆಗೆ ಜನರ ವೇದನೆಯೇ ಉತ್ತರ: ಬಿಜೆಪಿ ವ್ಯಂಗ್ಯ

1 min read

BJP V/S CONGRESS: ಜನಸ್ಪಂದನೆಗೆ ಜನರ ವೇದನೆಯೇ ಉತ್ತರ: ಬಿಜೆಪಿ ವ್ಯಂಗ್ಯ

ಮತ್ತೊಂದು ಟ್ವಿಟ್ ನಲ್ಲಿ, ಕೇವಲ ಒಂದೇ ಒಂದು ‘ಜನಸ್ಪಂದನ’ ಕಾರ್ಯಕ್ರಮ ಸಿಎಂ ವಿರುದ್ಧದ ಜನಾಕ್ರೋಶದ ಪ್ರಮಾಣವನ್ನು ಬಯಲು ಮಾಡಿದೆ. ಸಿದ್ದರಾಮಯ್ಯ ಮತ್ತು ಅವರ ಸರ್ಕಾರ ಜನರ ಕಣ್ಣೀರು ಮತ್ತು ಆಕ್ರೋಶದಲ್ಲಿ ಪ್ರತಿಬಿಂಬಿತವಾಗಿದೆ. ಭ್ರಷ್ಟ ಕಾಂಗ್ರೆಸ್ (Congress) ಆಡಳಿತದಿಂದ ಕರ್ನಾಟಕ ನರಳುತ್ತಿದೆ.

ಸಿದ್ದರಾಮಯ್ಯನವರು ತಮ್ಮ ವೈಫಲ್ಯದ ಹೊಣೆಯನ್ನು ಕೇಂದ್ರ ಸರ್ಕಾರದ ಮೇಲೆ ಹೊರಿಸಲು ಪ್ರಯತ್ನಿಸಿದ್ದರು. ಆದರೆ ಇದೀಗ ಕಟುಸತ್ಯ ಬಯಲಾಗಿದೆ. ಸಿದ್ದರಾಮಯ್ಯನವರೇ, ಪೊಳ್ಳು ಭರವಸೆಗಳ ಮೇಲೆ ಗೆದ್ದ ಚುನಾವಣೆಗಳು ಕ್ಷಣಿಕ. ನಿಜವಾದ ಆಡಳಿತವೆಂದರೆ ಭರವಸೆಗಳನ್ನು ಈಡೇರಿಸುವುದು ಮತ್ತು ಜನರ ಕಲ್ಯಾಣವನ್ನು ಖಾತರಿಪಡಿಸುವುದು. ಇಂದಿನ ಜನಸ್ಪಂದನ ಕಾರ್ಯಕ್ರಮ ನಿಮ್ಮ ಆಡಳಿತದ ಪ್ರತಿಬಿಂಬವಾಗಿದೆ.”ಎಂದು ಬರೆದುಕೊಂಡಿದೆ.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *