ಪುರಾತನ ಧರ‍್ಮಿಕ ಸಂಸ್ಕೃತಿ ಪಾಲಿಸಿದರೆ ಮನಶ್ಸಾಂತಿ

ಆಸ್ತಿ ವಿವಾದ ಹಿನ್ನಲೆ ಒಂದೆ ಕುಟುಂಬದವರ ಜಟಾಪಟಿ

ಶ್ರೀದುರ್ಗಾಪರಮೇಶ್ವರಿ ದೇವಿ ವಿಗ್ರಹ ಪ್ರತಿಷ್ಠಾಪನೆ

ಏಕಾಏಕಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ

April 19, 2025

Ctv News Kannada

Chikkaballapura

ಗುಡಿಬಂಡೆಯಲ್ಲಿ ಬೆಂಕಿ ಮತ್ತು ಸುರಕ್ಷತೆ ಜಾಗೃತಿ

1 min read

ಬೆಂಕಿ ಸುರಕ್ಷತೆಗೆ ಜಾಗೃತಿಯೇ ಅಡಿಪಾಯ ಎಂದು ಗುಡಿಬಂಡೆ ಅಗ್ನಿಶಾಮಕ ಠಾಣೆಯ ಚಾಲಕ ಜಿ. ದೀಪಕ್ ಕುಮಾರ್ ಹೇಳಿದರು.
ಗುಡಿಬಂಡೆ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿ ಸುರಕ್ಷತೆ-ಸಾಧಕ-ಬಾಧಕಗಳ ಕುರಿತು ಗ್ರೀನ್ ಸಲ್ಯೂಷನ್ ಕಂಪ್ಯೂಟರ್ ಸೆಂಟರ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

About The Author

Leave a Reply

Your email address will not be published. Required fields are marked *