ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಂಭ್ರಮದ ಶ್ರೀರಾಮನವಮಿ

ನೆಚ್ಚಿನ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುಗೆ

ಜಿಲ್ಲೆಯಾದ್ಯಂತ ಅದ್ಧೂರಿ ಶ್ರೀರಾಮ ನವಮಿ

ಶ್ರೀರಾಮ ನವಮಿ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮ ಜಪ

April 8, 2025

Ctv News Kannada

Chikkaballapura

ಅಲ್ಪಸಂಖ್ಯಾತರ ಅನುದಾನ ಬಹುಸಂಖ್ಯಾತರ ಪಾಲಾದ ಆರೋಪ

1 min read

ಅಲ್ಪಸಂಖ್ಯಾತರ ಅನುದಾನ ಬಹುಸಂಖ್ಯಾತರ ಪಾಲಾದ ಆರೋಪ
ದೊಡ್ಡಬಳ್ಳಾಪುರ ನಗರಸಭೆ ಮುಂದೆ ಕಾಂಗ್ರೆಸ್‌ನಿ0ದ ಪ್ರತಿಭಟನೆ

ದೊಡ್ಡಬಳ್ಳಾಪುರ ನಗರ¸ಭಾ ವ್ಯಾಪ್ತಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತರು ವಾಸವಿಲ್ಲದ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ನಿ0ದ ನಗರ¸ಭೆ ಮುಂಭಾಗ ಇಂದು ಪ್ರತಿಭಟನೆ ನೆಡೆಸಲಾಯಿತು.

ದೊಡ್ಡಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ನಗರ¸ಭಸದಸ್ಯ ಶಿವಶಂಕರ್ ಮಾತನಾಡಿ, ತಾಲ್ಲೂಕಿನ ನಗರಸಭ ವ್ಯಾಪ್ತಿಯಲ್ಲಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯಿ0ದ ಅಲ್ಪಸಂಖ್ಯಾತರಿಗೆ ಮೂರು ಕೋಟಿ ಅನುದಾನ ಮಂಜೂರು ಮಾಡಿದ್ದು, ಕಾಮಗಾರಿಗಳು ಮಾತ್ರ ಅಲ್ಪಸಂಖ್ಯಾತ ಜನ ವಾಸ ಮಾಡದ ಸ್ಥಳಗಳಲ್ಲಿ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಕಾಮಗಾರಿಗಳಿಗೆ ನಗರಸಭೆಯಿಂದ ಸಂಬ0ಧಪಟ್ಟ ಗುತ್ತಿಗೆದಾರರು ಯಾವುದೇ ಎನ್.ಓ.ಸಿ ಪಡೆದಿಲ್ಲ. ಅಲ್ಲದೇ ಈ ಅನುದಾನದಲ್ಲಿ ಮಂಜೂರು ಆಗಿರುವ ಆಂದಾಜು ಪಟ್ಟಿಯಂತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ಈ ಬಗ್ಗೆ ಸಂಬ0ಧಪಟ್ಟ ಸಂಸ್ಥೆಯೊದಿಗೆ ಚರ್ಚಿಸಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು. ಯಾವುದೇ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಬೇಕಾದರೇ ಶಿಷ್ಟಾಚಾರ ಪಾಲಿಸಬೇಕು. ಆದರೆ, ಇದು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರು ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

 

About The Author

Leave a Reply

Your email address will not be published. Required fields are marked *