ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 16, 2025

Ctv News Kannada

Chikkaballapura

ಮಾನ್ಯ ಮುಖ್ಯಮಂತ್ರಿಗಳು ಹೆಜ್ಜೆ ಹಾಕಿ ಕನ್ನಡ ಹಬ್ಬವನ್ನು ಸಂಭ್ರಮಿಸಿದರು | ಕರ್ನಾಟಕ ಸಂಭ್ರಮ-೫೦

1 min read

ಜಾನಪದ ಕಲೆಗಳ ತವರು ನಮ್ಮ ಕರುನಾಡು. ಡೊಳ್ಳು ಕುಣಿತ, ಸುಗ್ಗಿ ಕುಣಿತ, ಕಂಸಾಳೆ ಕುಣಿತ, ಯಕ್ಷಗಾನ ಹೀಗೆ ಹಲವು ಜನಪದ ಕಲೆಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ.. ಗ್ರಾಮೀಣ ಭಾಗದಿಂದ ಬಂದ ನಮ್ಮ ನಾಡಿನ ಹೆಮ್ಮೆಯ ದೊರೆ ಶ್ರೀ ಸಿದ್ದರಾಮಯ್ಯನವರಿಗೆ ಜನಪದ ಕಲೆಯ ಮೇಲಿನ ಪ್ರೀತಿ ಅಪಾರ.. ಹಂಪಿಯ ಎದುರು ಬಸಬಣ್ಣ ವೇದಿಕೆಯಲ್ಲಿ ನಡೆದ ಕನ್ನಡ ಜ್ಯೋತಿ ರಥಯಾತ್ರೆಯಲ್ಲಿ ನಡೆದ ವೀರಮಕ್ಕಳ ಕುಣಿತದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹೆಜ್ಜೆ ಹಾಕಿ ಕನ್ನಡ ಹಬ್ಬವನ್ನು ಸಂಭ್ರಮಿಸಿದರು.

About The Author

Leave a Reply

Your email address will not be published. Required fields are marked *