ಶಿಡ್ಲಘಟ್ಟದಲ್ಲಿ ಅಂಬೇಡ್ಕರ್ ಭವನಕ್ಕೆ ಭೂಮಿ ಪೂಜೆ

ನಂಜನಗೂಡಿನಲ್ಲಿ ಅಂಬೇಡ್ಕರ್ ೧೩೪ನೇ ಜಯಂತಿ

ಮಂಚೇನಹಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ

ಸಾಮೂಹಿಕ ಶೌಚಾಲಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ

April 16, 2025

Ctv News Kannada

Chikkaballapura

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ : 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ

1 min read

 ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.

ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಟಟ್ ನಿಂದ ಅಕ್ರಮವಾಗಿ ಚಿನ್ನ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ .

ಪ್ರಯಾಣಿಕರು ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫೀಸ್ ಗಳನ್ನು ಸಾಗಿಸುತ್ತಿದ್ದರು.ಒಟ್ಟು 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿದ್ದು, ಮೂವರನ್ನು ವಿಚಾರಣೆ ನಡೆಸಲಾಗುತ್ತಿದೆ.

About The Author

Leave a Reply

Your email address will not be published. Required fields are marked *