ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 16, 2025

Ctv News Kannada

Chikkaballapura

ಶ್ರೀ ನರಸಿಂಹ ಮೂರ್ತಿಯವರು ನಮ್ಮನ್ನ ಆಗಲಿರುವುದು ಪತ್ರಿಕೋದ್ಯಮಕ್ಕೆ ಆದ ನಷ್ಟ.

1 min read

ಚಿಕ್ಕಬಳ್ಳಾಪುರ ಜಿಲ್ಲೆಯ ಅತ್ಯಂತ ಹಿರಿಯ ಪತ್ರಕರ್ತರು ಆದರ್ಶ ವ್ಯಕ್ತಿತ್ವ ಮೌಲ್ಯಗಳನ್ನು ಹೊಂದಿದ್ದ ಶ್ರೀ ನರಸಿಂಹ ಮೂರ್ತಿಯವರು ನಮ್ಮನ್ನ ಆಗಲಿರುವುದು ಪತ್ರಿಕೋದ್ಯಮಕ್ಕೆ ಆದ ನಷ್ಟ.
ಶ್ರೀಯುತರು ಅವಿಭಜಿತ ಕೋಲಾರ . ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ , ಚಿಕ್ಕಬಳ್ಳಾಪುರ ಉಪವಿಭಾಗದ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶ್ರಮಿಸಿದ್ದಾರೆ . ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಪತ್ರಿಕಾರಂಗದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ನರಸಿಂಹಮೂರ್ತಿ ಅವರು ಇಂದು ಬೆಳಗ್ಗೆ ದೈವಾಧೀನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ

About The Author

Leave a Reply

Your email address will not be published. Required fields are marked *